Bhagya lakshmi serial kannada

  1. BhagyaLakshmi: ಫುಲ್​ ಟೈಟಾದ ತಾಂಡವ್​! ಆದ್ರೂ ನೆಟ್ಟಿಗರು ಜೈ ಅಂತಿರೋದ್ಯಾಕೆ?
  2. Bhagyalakshmi Serial: ಕಲರ್ಸ್‌ ಕನ್ನಡದಲ್ಲಿ ಹೊಸ ಧಾರಾವಾಹಿ 'ಭಾಗ್ಯಲಕ್ಷ್ಮೀ'; ಈ ಸೀರಿಯಲ್‌ ವಿಶೇಷತೆ ಏನು? ತಂಡ ಹೇಳಿಕೊಂಡಿದ್ದಿಷ್ಟು..


Download: Bhagya lakshmi serial kannada
Size: 74.28 MB

BhagyaLakshmi: ಫುಲ್​ ಟೈಟಾದ ತಾಂಡವ್​! ಆದ್ರೂ ನೆಟ್ಟಿಗರು ಜೈ ಅಂತಿರೋದ್ಯಾಕೆ?

ಕಲರ್ಸ್‌ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ ಶನಿವಾರ ಸಂಜೆ ಏಳುಗಂಟೆಗೆ ಪ್ರಸಾರ ಆಗುತ್ತಿರುವ ಭಾಗ್ಯಲಕ್ಷ್ಮೀ (BhagyaLakshmi) ಸೀರಿಯಲ್ ಮನೆಮನೆ ಮಾತಾಗಿದೆ. ಟಿಆರ್‌ಪಿಯಲ್ಲೂ ಮುಂದಿರೋ ಈ ಧಾರಾವಾಹಿಯ ಪ್ರತಿಯೊಂದು ಪಾತ್ರವನ್ನೂ ತಮ್ಮ ಜೀವನದ ಪಾತ್ರವೇ ಎಂದು ಅಂದುಕೊಂಡು, ನೋಡುವವರ ಅದರಲ್ಲಿಯೂ ಮಹಿಳಾ ಪ್ರೇಕ್ಷಕರ ಸಂಖ್ಯೆ ಹೆಚ್ಚಿದೆ. ಹಲವು ಸಂಚಿಕೆಯಲ್ಲಿಯೂ ಭಾಗ್ಯಳನ್ನು ಅಳುಮುಂಜಿ ಪಾತ್ರದಲ್ಲಿಯೇ ನೋಡಿರೋ ಪ್ರೇಕ್ಷಕರಿಗೆ ಇತ್ತೀಚೆಗೆ ಸಮಾಧಾನ ಆಗುವ ಸಂಗತಿಯೂ ನಡೆದಿತ್ತು. ಈಕೆ ಪ್ರತಿಯೊಂದು ಮನೆಯ ಗೃಹಿಣಿಯ ಪ್ರತಿರೂಪ. ಆದರೆ ಇತರ ಹಲವು ಧಾರಾವಾಹಿಗಳಿಂದ ಭಾಗ್ಯಳ ಪಾತ್ರವನ್ನೂ ಅಳುಮುಂಜಿ ಮಾಡಿಬಿಟ್ಟರೆ ಈ ಧಾರಾವಾಹಿಯ ವೀಕ್ಷಕರಿಸಿದೆ ತಲೆ ಚಿಟ್ಟು ಹಿಡಿಯುತ್ತದೆ, ಈಕೆ ಗಟ್ಟಿಯಾದರೆ ಈ ಥರ ಇರೋ ಹೆಣ್ಮಕ್ಕಳಿಗೂ ಪಾಠ ಆಗುತ್ತೆ ಅನ್ನೋ ಮಾತನ್ನು ವೀಕ್ಷಕರು ಕಳೆದ ಕೆಲವು ಸಮಯದಿಂದ ಹೇಳುತ್ತಲೇ ಬಂದಿದ್ದರು. ಅದಕ್ಕೆ ಒಪ್ಪಿಗೆ ಎಂಬಂತೆ ಭಾಗ್ಯಳನ್ನು ಗಟ್ಟಿಗಿತ್ತಿ ಮಾಡಿ ಕೆಲವೊಂದು ಕಂತುಗಳನ್ನು ತೋರಿಸಲಾಗಿತ್ತು. ಆದರೆ ಇದೀಗ ಧಾರಾವಾಹಿ ಮತ್ತಿಷ್ಟು ಟ್ವಿಸ್ಟ್​ನೊಂದಿಗೆ ಪ್ರಸಾರವಾಗುತ್ತಿದೆ. ಈ ಧಾರಾವಾಹಿ ವೀಕ್ಷಕರಿಗೆ ತಿಳಿದಿರುವಂತೆ, ಭಾಗ್ಯಳನ್ನು ಮದುವೆ ಆಗಿರುವುದು ತಾಂಡವ್‍ಗೆ ಇಷ್ಟ ಇಲ್ಲ. ಅಮ್ಮನ ಬಲವಂತಕ್ಕೆ ಮದುವೆ ಆಗಿದ್ದಾನೆ. ಪ್ರತಿ ದಿನ ಭಾಗ್ಯಗೆ ಬೈಯುತ್ತಲೇ ಇರುತ್ತಾನೆ. ಇಬ್ಬರು ಮಕ್ಕಳ ಮುಂದೆಯೂ ಆಕೆಗೆ ಸಿಗಬೇಕಾದ ಮರ್ಯಾದೆ ಕೊಡುವುದಿಲ್ಲ. ತನ್ನ ಅಮ್ಮ ತನಗೆ ತಪ್ಪು ಆಯ್ಕೆ ಮಾಡಿ ಮದುವೆ ಮಾಡಿದ್ಲು ಎಂದು ಮನೆಯಲ್ಲಿ ಜಗಳ ಆಡ್ತಾನೆ. ಈಗ ಅದಕ್ಕೆ ಅಮ್ಮ ಕುಸುಮಳಿಗೆ (Kusuma) ಬೈದರೂ, ಒಂದು ಮಿತಿ ದಾಟದಂತೆ ಎಚ್ಚರವಹಿಸಿರುತ್ತಾನೆ. ತಾಯಿಗೆ ಕೊಡಬೇಕಾದ ಗೌರವವನ್ನು ಯಾವತ್ತೂ ಕಡಿಮೆ ಮಾಡಿರೋಲ್ಲ. ಆದೀಗ ಇದು ಅತಿರೇಕಕ್ಕೆ ಹೋಗಿದ್ದು, ತಾಂಡವ್​ ಕಂಠಪೂರ್ತಿ ಕುಡಿದು ಅಮ್ಮನಿಗೆ ಬೈದಿದ್ದು, ಪ್ರೇಕ್ಷಕರಿಗೆ ಯಾಕೋ ಅಸಮಾಧಾನ ಉಂಟು ಮಾಡುವಂತಿದೆ. ಕುಡಿದ ಅಮಲಿನಲ್ಲಿ ಅಮ್ಮನಿಗೆ ಬಾಯಿಗೆ ಬಂದ ಹಾಗೆ ಬೈಯುತ್ತಿದ್ದಾನೆ ತಾಂಡವ್​. ಭಾಗ್ಯ, ಕುಸುಮಾ ಎಲ್ಲರೂ ಅಳುತ್ತಿದ್ದರೂ ಅದಕ್ಕೆ ಕ್ಯಾರೇ ಮಾಡದೇ, ಮೈಮೇಲೆ ಪರಿವೇ ಇಲ್ಲದೇ ತಾಂಡವ್​ ಬೈಯುತ್ತಲೇ ಇದ್ದ...

Bhagyalakshmi Serial: ಕಲರ್ಸ್‌ ಕನ್ನಡದಲ್ಲಿ ಹೊಸ ಧಾರಾವಾಹಿ 'ಭಾಗ್ಯಲಕ್ಷ್ಮೀ'; ಈ ಸೀರಿಯಲ್‌ ವಿಶೇಷತೆ ಏನು? ತಂಡ ಹೇಳಿಕೊಂಡಿದ್ದಿಷ್ಟು..

ಈಗಾಗಲೇ ಕಲರ್ಸ್ ಕನ್ನಡದಲ್ಲಿ ಒಲವಿನ ನಿಲ್ದಾಣ, ಕೆಂಡಸಂಪಿಗೆ, ಕನ್ನಡತಿ, ಗೀತಾ, ಗಿಣಿರಾಮ, ರಾಮಾಚಾರಿ, ಲಕ್ಷಣ, ನನ್ನರಸಿ ರಾಧೆಯಂತಹ ಜನಪ್ರಿಯ ಧಾರಾವಾಹಿಗಳು ಪ್ರಸಾರವಾಗುತ್ತಿವೆ. ಇವುಗಳ ಜೊತೆಗೆ 'ಭಾಗ್ಯಲಕ್ಷ್ಮೀ' ಧಾರಾವಾಹಿ ಕೂಡ ಸೇಪರ್ಡೆಗೊಳ್ಳಲಿದೆ. ಅಕ್ಟೋಬರ್ 10ರಿಂದ ಸಂಜೆ 7 ಗಂಟೆಗೆ ಪ್ರಸಾರವಾಗುವ ಈ ಧಾರಾವಾಹಿ ದೊಡ್ಡ ತಾರಾಬಳಗವನ್ನು ಹೊಂದಿದ್ದು, ಇಡೀ ತಂಡ ಇಂದು ಮಾಧ್ಯಮದೆದುರು ಹಾಜರಾಗಿ ಒಂದಿಷ್ಟು ಮಾಹಿತಿಯನ್ನು ಹಂಚಿಕೊಂಡಿದೆ. ಅಕ್ಕತಂಗಿಯ ಬಾಂಧವ್ಯದ ಕಥೆ ಹೊಂದಿರುವ ಈ ಧಾರಾವಾಹಿಯಲ್ಲಿ ನಿರೂಪಕಿ ಸುಷ್ಮಾ ಕಥಾ ನಾಯಕಿಯಾಗಿ ನಟಿಸುತ್ತಿದ್ದು, ಬಿಗ್ ಬಾಸ್ ಖ್ಯಾತಿಯ ಶಮಂತ್ ಗೌಡ(ಬ್ರೋ ಗೌಡ), ಸುದರ್ಶನ್, ಪದ್ಮಜಾ ರಾವ್, ಭೂಮಿಕ, ತಾಂಡವ ಸೂರ್ಯವಂಶಿ ತಾರಾಬಳಗದಲ್ಲಿದ್ದಾರೆ. ಈ ಧಾರಾವಾಹಿ ಮೂಲಕ ಬಿಗ್ ಬಾಸ್ ಬ್ರೋ ಗೌಡ ಇದೇ ಮೊದಲ ಬಾರಿಗೆ ಸೀರಿಯಲ್ ಲೋಕಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಹಲವು ಸೂಪರ್ ಹಿಟ್ ಧಾರಾವಾಹಿಗಳನ್ನು ನೀಡಿರುವ ಜೈ ಮಾತಾ ಕಂಬೈನ್ಸ್ 'ಭಾಗ್ಯಲಕ್ಷ್ಮೀ' ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದೆ. ಸುಷ್ಮಾ ಮಾತನಾಡಿ, 'ಭಾಗ್ಯಲಕ್ಷ್ಮೀ' ಮೂಲಕ ಹತ್ತು ವರ್ಷದ ನಂತರ ಮತ್ತೆ ಸೀರಿಯಲ್ ನಲ್ಲಿ ನಟಿಸುತ್ತಿದ್ದೇನೆ. ಜೀವನದಲ್ಲಿ ಏನೇ ಬಂದರು ಅದನ್ನು ಖುಷಿಯಿಂದ ಸ್ವಾಗತಿಸಿ ಸುತ್ತಮುತ್ತಲಿನವರನ್ನು ಖುಷಿಯಿಂದ ಇಡುವುದು, ಮನೆಯ ಜವಾಬ್ದಾರಿಯನ್ನು ಹೊತ್ತು ಇಡೀ ಜೀವನವನ್ನೇ ಸಂಸಾರಕ್ಕಾಗಿ ಮುಡಿಪಾಗಿಟ್ಟಿರೋ ಹೆಣ್ಣು ಮಗಳ ಪಾತ್ರ. ತನ್ನ ಪ್ರೀತಿಯ ತಂಗಿಗೆ ಒಳ್ಳೆಯ ವರನನ್ನು ನೋಡಿ ಆಕೆಯನ್ನು ಮದುವೆ ಮಾಡಬೇಕು ಆಕೆ ಖುಷಿಯಿಂದ ಇರಬೇಕು ಎಂಬ ಉದ್ದೇಶ ಇರುವ ಪಾತ್ರ ನನ್ನದು" ಎಂದು ತಮ್ಮ ಪಾತ್ರದ ಬಗ್ಗೆ ತಿಳಿಸಿಕೊಟ್ರು. ಹಿರಿಯ ಕಲಾವಿದೆ ಪದ್ಮಜಾ ರಾವ್ ಮಾತನಾಡಿ, "ಈ ಧಾರಾವಾಹಿಯಲ್ಲಿ ನನ್ನದು ಅತ್ತೆ ಪಾತ್ರ. ಇಲ್ಲಿ ನಾನು ಗಟ್ಟಿಗಿತ್ತಿಯಾದ ಅತ್ತೆ ಪಾತ್ರ ನಿರ್ವಹಿಸುತ್ತಿದ್ದೇನೆ. ಜೋರು ಮಾಡುವ, ಗದರುವ ಪಾತ್ರ ನನ್ನದು. ಇಲ್ಲಿವರೆಗೂ ಸಾಪ್ಟ್ ಕ್ಯಾರೆಕ್ಟರ್ ಮಾಡಿದ್ದ ನನಗೂ ಬದಲಾವಣೆ ಬೇಕಿತ್ತು. ಈ ಪಾತ್ರ ತುಂಬಾ ಸ್ಟ್ರಾಂಗ್ ಆಗಿದೆ. ಆರಂಭದಲ್ಲಿ ಪಾತ್ರಕ್ಕೆ ಒಗ್ಗಿಕೊಳ್ಳಲು ಮೂರ್ನಾಲ್ಕು ದಿನ ಬೇಕಾಯಿತು" ಎಂದು ತಮ್ಮ ಪಾತ್ರದ ಬಗ್ಗೆ ವ...